July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-29ನೇ ಸಾಲಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಂಗಳೂರು ಕೈಗಾರಿಕ ಸಂಘದ ನಿರ್ದೇಶಕ ಹಾಗೂ ಕೈಗಾರಿಕೋದ್ಯಮಿಯಾಗಿರುವ ನೆರಿಯ ಗ್ರಾಮದ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ಮಾಸ್ಟರ್ ಕ್ರಾಫ್ಟ್ಸ್ ಮ್ಯಾನ್ ಕೊಂಕಣ ರೈಲ್ವೆ ಸುರತ್ಕಲ್ ಹಾಗೂ ನ್ಯಾಷನಲ್ ರೈಲ್ವೇ ಮಜ್ದೂರ್ ಯೂನಿಯನ್ ಅಧ್ಯಕ್ಷ, ನಡ ಗ್ರಾಮದ ನವೀನಚಂದ್ರ ಗೌಡ ಭೋಜಾರ ಆಯ್ಕೆಯಾಗಿ ಎ.೧೪ರಂದು ಅಧಿಕಾರ ಸ್ವೀಕರಿಸಿದರು.

Related posts

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!