25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

ಮಡಂತ್ಯಾರು: ಕೊಯ್ಯೂರು ಅಂಚೆ ಕಚೇರಿಯಲ್ಲಿ 2025-26 ನೇ ಸಾಲಿನಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯದಲ್ಲಿ ಅತ್ಯುತ್ತಮ ಸೇವೆ ನೀಡಿದ ಕೊಯ್ಯೂರು ಶಾಖಾ ಅಂಚೆ ಪಾಲಕರರಾದ ಸಂತೃಪ್ತಿ ಆರ್. ಅವರಿಗೆ ಪುತ್ತೂರು ಡಿವಿಜನ್ ಕಚೇರಿ ಸೂಪರಿಂಟೆಂಡೆಂಟ್ ರವೀಂದ್ರ ನಾಯ್ಕ ಅವರು ಪ್ರಶಸ್ತಿಯನ್ನು ನೀಡಿದರು.

Related posts

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya
error: Content is protected !!