25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಇದರ ವತಿಯಿಂದ ಶೀಘ್ರದಲ್ಲೇ ಹೊಸದಾಗಿ “ಸಹನಾ ಶ್ರೀ ಫೌಂಡೇಶನ್” ಪ್ರಾರಂಭವಾಗಲಿದೆ ಎಂದು ಸಹನಾ ಶ್ರೀ ಫೌಂಡೇಶನ್ ಇದರ ಅಧ್ಯಕ್ಷರಾದ ರಾಜೇಶ್ ಪುದುಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಫೌಂಡೇಶನ್ ಮೂಲಕ ಸಮಾಜ ಸೇವೆ, ಕ್ರೀಡಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಹಬ್ಬ-ಹರಿದಿನಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಲಾಗುವುದು.ರಾಜ್ಯ ಮಟ್ಟ ಮತ್ತು ರಾಷ್ಟ್ರ ಮಟ್ಟದಲ್ಲಿ ಸಮಾಜಸೇವೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ್ದು, ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.

ಈ ಮಹತ್ವದ ಕಾರ್ಯದಲ್ಲಿ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲವನ್ನು ನೀಡುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya
error: Content is protected !!