22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಇದರ ವತಿಯಿಂದ ಶೀಘ್ರದಲ್ಲೇ ಹೊಸದಾಗಿ “ಸಹನಾ ಶ್ರೀ ಫೌಂಡೇಶನ್” ಪ್ರಾರಂಭವಾಗಲಿದೆ ಎಂದು ಸಹನಾ ಶ್ರೀ ಫೌಂಡೇಶನ್ ಇದರ ಅಧ್ಯಕ್ಷರಾದ ರಾಜೇಶ್ ಪುದುಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಫೌಂಡೇಶನ್ ಮೂಲಕ ಸಮಾಜ ಸೇವೆ, ಕ್ರೀಡಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಹಬ್ಬ-ಹರಿದಿನಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಲಾಗುವುದು.ರಾಜ್ಯ ಮಟ್ಟ ಮತ್ತು ರಾಷ್ಟ್ರ ಮಟ್ಟದಲ್ಲಿ ಸಮಾಜಸೇವೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ್ದು, ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.

ಈ ಮಹತ್ವದ ಕಾರ್ಯದಲ್ಲಿ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲವನ್ನು ನೀಡುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!