25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.

ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 32 ವಿದ್ಯಾರ್ಥಿಜಿಗಳು ವಿಶಿಷ್ಟ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 08 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಸ್ವಸ್ತಿಶ್ರೀ ಹೆಬ್ಬಾರ್ (97.2%), ಅದ್ವೈತ ಡೋಂಗ್ರೆ (94.6%), ಶಶಾಂಕ್ ಪ್ರಭು (94.2%), ಬಿ. ಮಂಥನ್ ಬಾಳಿಗ (93.2%), ತ್ರಿಜಲ್ ಶೆಟ್ಟಿ.ಎಸ್ (93.2%), ಶರಧಿ ಪಿ. ಎಸ್ (93.2%), ಆರ್ಯಮನ್ ಜಿ ಗುಲ್ಲೋಡಿ (92.2%), ಸನ್ವಿತ್ ಎಸ್. ವಿ (92.2%), ಸಮ್ಮೇದ್ ಜೈನ್ (92%), ವೃಂದ ಉದ್ಯಾವರ್ (92%), ಪಿ. ಆರ್ ಸಮರ್ಥ್ (91.4%), ಅನಿರುದ್ಧ. ಎ (91%), ವಂಶಿ ರೈ. ಬಿ (90.4%), ಶರ್ವಾಣಿ ಎಚ್ ಬೆಡೇಕರ್ (90%), ಸಮರ್ಥ್ (89.8%), ಅವನಿ (89.6%), ದೇವಲ್. ಎಲ್ ಕುಲಾಲ್ (89.2%), ಶ್ರೇಷ್ಠ. ಎಸ್ (89.2%), ಕನಿಷ್ಕ. ಪಿ ಶೆಟ್ಟಿ (88.8%), ಆರ್ಯನ್ ಎಚ್.ಆರ್ (88.2%), ನಿರೀಹಾ. ಆರ್ ಗೌಡ (88%), ಚಿಂತನ್ (87.8%), ವಫಿರ ಮರಿಯಮ್ ನಜೀರ್ (87.8%), ಸಹನಾ ಭಟ್ (87.6%), ಯಶಸ್ ಎ. ಎಸ್ ಶೆಟ್ಟಿ (87.4%), ಮಾನ್ಯ ರಾಜೇಶ್ ಪೈ ಗೇರುಕಟ್ಟೆ (87.2%), ಅಲ್ರಿಕ್ ಜಾನಿ ಡಿಸಿಲ್ವ (87.2%), ಅಕ್ಷಮ್ ಜೈನ್ (86.2%), ಸಮೀಕ್ಷಾ ಎನ್. ಕೆ (85.8%), ತ್ವಿಶ ರೈ (85.2%), ಅಥುಲ. ವಿ (85%), ಧೃತಿ ಬಿ. ಆರ್ (85%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಶಾಲಾ ಆಡಳಿತ ಮಂಡಳಿ, ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya
error: Content is protected !!