July 25, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

ಎಲ್ ಸಿ ಆರ್ ಇಂಡಿಯನ್ ಕಾಲೇಜು ಕಕ್ಯಪದವು, ಇಲ್ಲಿನ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋಸ್೯ಗಳ ಬಗ್ಗೆ ಮಾಹಿತಿ ನೀಡಲಾಯಿತು.

ಮೇಧಾವಿ ಸ್ಕಿಲ್ಲ್ ವಿಶ್ವವಿದ್ಯಾಲಯದ ಕ್ವಾಡ್ ಎಐ ಕೈಗಾರಿಕಾ ಕೌಶಲ್ಯ ಪಾರ್ಟ್ನರ್ ಸಂಸ್ಥೆ ಮಂಗಳೂರು ಇಲ್ಲಿನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಚಂದನ್ ಮಾತನಾಡಿ ಉತ್ತಮ ಉದ್ಯೋಗಕ್ಕಾಗಿ ಶಿಕ್ಷಣವೆಂಬಂತೆ , ಆಧುನಿಕ ಜಗತ್ತಿನಲ್ಲಿ ತಾಂತ್ರಿಕತೆಗೆ ವಿದ್ಯಾರ್ಥಿಗಳು ತೆರೆದುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಹಲವಾರು ಔದ್ಯೋಗಿಕ ಕೋಸ್೯ಗಳ ಮಾಹಿತಿಯ ಜೊತೆಗೆ ಉದ್ಯೋಗ ಅವಕಾಶಗಳನ್ನು ಹೇಗೆ ಸೃಷ್ಟಿಸಿಕೊಳ್ಳಬಹುದು ಎಂಬುದಾಗಿ ಉಪಯುಕ್ತ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!