July 23, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,ಬದ್ದತೆಯಿಂದ ತಂತ್ರಿಗಳಾಗಿ ಧಾರ್ಮಿಕ ವಿಧಿವತ್ತಾಗಿ ಕೆಲಸ ಮಾಡಿದ ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ,ಕರಂಬಾರು ಕಾಜಿಮುಗೇರು ಕೆಳ್ಕರವಾಡಿ ಸೀತರಾಮ ಹೆಬ್ಬಾರ್ (78ವ ) ಅವರು ವಯೋಸಹಜ ಅನಾರೋಗ್ಯದಿಂದ ಎ 16ರಂದು ವಿಧಿವಶರಾದರು.

ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬರಾಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅನುವಂಶೀಕ ತಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಗತಿಪರ ಕೃಷಿಕರಾಗಿ,ಧಾರ್ಮಿಕ ಕ್ಷೇತ್ರದ ಮುಂದಾಳುವಾಗಿ,ಸಮಾಜವನ್ನು ಗಟ್ಟಿಗೊಳಿಸುವಲ್ಲಿ ಶ್ರಮ ವಹಿಸಿದ್ದರು.‌

ವಿಶೇಷವಾಗಿ ಶ್ರದ್ದಾ ಕೇಂದ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಮೃತರು ಪತ್ನಿ,ಎರಡು ಪುತ್ರರು,ಒರ್ವೆ ಪುತ್ರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!