September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ವಿಷು ಸಂಕ್ರಮಣ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಪ್ರೊ. ಪವನ್ ಕಿರಣಕೆರೆ ರಚಿತ ಶ್ರೀ ರಂಗ ತುಲಾಭಾರ ಮತ್ತು ಭಕ್ತ ಸುಧನ್ವ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ವೆಂಕಟ್ರಮಣ ರಾವ್ ಬನ್ನೆಂಗಳ, ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ರವಿರಾಜ ಜೈನ್ ಕಾರ್ಕಳ ಅರ್ಥಧಾರಿಗಳಾಗಿ ಹರಿದಾಸ ಗಾಂಭೀರ ಧರ್ಮಸ್ಥಳ. (ಶ್ರೀಕೃಷ್ಣ)
ದಿವಾಕರ ಆಚಾರ್ಯ ಗೇರುಕಟ್ಟೆ (ಸತ್ಯಭಾಮ) ಸುರೇಶ ಕುದ್ರೆಂತ್ತಾಯ ಉಜಿರೆ (ನಾರದ)ಶ್ರೀನಿವಾಸ್ ರಾವ್ ಧರ್ಮಸ್ಥಳ ( ಬಲರಾಮ) ದಿನೇಶ್ ರಾವ್ ಬಳೆಂಜ(ರುಕ್ಮಿಣಿ) ಪೆರ್ಮುದೆ ಜಯಪ್ರಕಾಶ ಶೆಟ್ಟಿ( ಸುಧನ್ವ) ಗಣೇಶ ಶೆಟ್ಟಿ ಕನ್ನಡಿಕಟ್ಟೆ(ಅರ್ಜುನ)
ಪ್ರಸಾದ ಸವಣೂರು(ಶ್ರೀಕೃಷ್ಣ) ಭಾಗವಹಿಸಿದ್ದರು. ಶ್ರೀನಿವಾಸ ರಾವ್ ಸಂಯೋಜನೆಯ ತಾಳಮದ್ದಳೆಯನ್ನು ಪುರಜನ ಸೇವಾ ಸಮಿತಿ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಯೋಜಿಸಿದ್ದರು.

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!