September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

ವೇಣೂರು: ಪಡಂಗಡಿಯ ಮುಬಿನ್ ಕುಂಭಶ್ರೀಯ ಟ್ಯೂಷನ್ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.89 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಸಂತೋಷದಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಗೆ ಫ್ಯಾನ್‌ ಉಡುಗೊರೆಯಾಗಿ ನೀಡಿ, ಸಿಹಿ ಹಂಚಿ ಸಂತೋಷ ವ್ಯಕ್ತ ಪಡಿಸಿದ್ದಾರೆ .

ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗೆ ಶುಭ ಹಾರೈಸಿದರು.

Related posts

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!