July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಒಟೆಚ್ಚಾರ್ ವಿ. ಮುಹಮ್ಮದ್ ಅವರ ಮನೆ ಬಳಿ ಕಾಡಾನೆಯು ದಾಳಿ ಮಾಡಿದ್ದು, ತೆಂಗಿನ ಮರವನ್ನು ಉರುಳಿಸಿ, ಅದೇ ಜಾಗದಲ್ಲಿದ್ದ ಪೈಪ್ ಲೈನ್ ತುಳಿದು ಪುಡಿ ಮಾಡಿ ಅಪಾರ ನಷ್ಟ ಸಂಭವಿಸಿದೆ.

ಆನೆಯು ತುಂಬಾ ದಿನದಿಂದ ಈ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದು ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಊರಿನವರು ಆಗ್ರಹಿಸಿದ್ದಾರೆ.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya
error: Content is protected !!