September 6, 2026
Uncategorized

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.(46ವ) ಅವರು ಹೃದಯಾಘಾತ ಎ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಇವರು, ಬೆಳ್ತಂಗಡಿ ತಾಲೂಕು ಪಂಚಾಯತಿನ ಸದಸ್ಯರಾಗಿ,
ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ಯಾಡಿ ಸೇವಾ ಭಾರತಿ ಸಂಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಕೊಂಡಿದ್ದರು. ಅವಿವಾಹಿತರಾಗಿದ್ದ ಇವರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya
error: Content is protected !!