September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.

ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 32 ವಿದ್ಯಾರ್ಥಿಜಿಗಳು ವಿಶಿಷ್ಟ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 08 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಸ್ವಸ್ತಿಶ್ರೀ ಹೆಬ್ಬಾರ್ (97.2%), ಅದ್ವೈತ ಡೋಂಗ್ರೆ (94.6%), ಶಶಾಂಕ್ ಪ್ರಭು (94.2%), ಬಿ. ಮಂಥನ್ ಬಾಳಿಗ (93.2%), ತ್ರಿಜಲ್ ಶೆಟ್ಟಿ.ಎಸ್ (93.2%), ಶರಧಿ ಪಿ. ಎಸ್ (93.2%), ಆರ್ಯಮನ್ ಜಿ ಗುಲ್ಲೋಡಿ (92.2%), ಸನ್ವಿತ್ ಎಸ್. ವಿ (92.2%), ಸಮ್ಮೇದ್ ಜೈನ್ (92%), ವೃಂದ ಉದ್ಯಾವರ್ (92%), ಪಿ. ಆರ್ ಸಮರ್ಥ್ (91.4%), ಅನಿರುದ್ಧ. ಎ (91%), ವಂಶಿ ರೈ. ಬಿ (90.4%), ಶರ್ವಾಣಿ ಎಚ್ ಬೆಡೇಕರ್ (90%), ಸಮರ್ಥ್ (89.8%), ಅವನಿ (89.6%), ದೇವಲ್. ಎಲ್ ಕುಲಾಲ್ (89.2%), ಶ್ರೇಷ್ಠ. ಎಸ್ (89.2%), ಕನಿಷ್ಕ. ಪಿ ಶೆಟ್ಟಿ (88.8%), ಆರ್ಯನ್ ಎಚ್.ಆರ್ (88.2%), ನಿರೀಹಾ. ಆರ್ ಗೌಡ (88%), ಚಿಂತನ್ (87.8%), ವಫಿರ ಮರಿಯಮ್ ನಜೀರ್ (87.8%), ಸಹನಾ ಭಟ್ (87.6%), ಯಶಸ್ ಎ. ಎಸ್ ಶೆಟ್ಟಿ (87.4%), ಮಾನ್ಯ ರಾಜೇಶ್ ಪೈ ಗೇರುಕಟ್ಟೆ (87.2%), ಅಲ್ರಿಕ್ ಜಾನಿ ಡಿಸಿಲ್ವ (87.2%), ಅಕ್ಷಮ್ ಜೈನ್ (86.2%), ಸಮೀಕ್ಷಾ ಎನ್. ಕೆ (85.8%), ತ್ವಿಶ ರೈ (85.2%), ಅಥುಲ. ವಿ (85%), ಧೃತಿ ಬಿ. ಆರ್ (85%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಶಾಲಾ ಆಡಳಿತ ಮಂಡಳಿ, ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Related posts

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
error: Content is protected !!