23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪಾರ ವಿನಾಯಕ ನಗರ ನಿವಾಸಿ ಬಾಲಕೃಷ್ಣ ಗೌಡ(64ವರ್ಷ )ಏ.15ರಂದು ನಿಧನ ಹೊಂದಿದ್ದಾರೆ.

ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದರು.

ಮೃತರು ಪತ್ನಿ ಗೀತಾ, ಮಕ್ಕಳಾದ ನಿಖಿತಾ, ನಿಖಿಲ್ ಇವರನ್ನು ಅಗಲಿದ್ದಾರೆ.

Related posts

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ಮಂಪರ್ ಪರೀಕ್ಷೆ-ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!