22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಎ.15ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಅಂತಿಮ ವಿಭಾಗದ “ಬಿಜ್ ಟೈಟೇನ್ಸ್” ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟಾನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿದ್ಯಾರ್ಥಿನಿ ಆಯಿಶತ್ ನುಸ್ರ ಸ್ವಾಗತಿಸಿ , ಆಯುಷತ್ ಸನ ವಂದಿಸಿದರು , ವಿದ್ಯಾರ್ಥಿನಿ ಫಾತಿಮಾ ಹಾಗೂ ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya
error: Content is protected !!