23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,ಬದ್ದತೆಯಿಂದ ತಂತ್ರಿಗಳಾಗಿ ಧಾರ್ಮಿಕ ವಿಧಿವತ್ತಾಗಿ ಕೆಲಸ ಮಾಡಿದ ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ,ಕರಂಬಾರು ಕಾಜಿಮುಗೇರು ಕೆಳ್ಕರವಾಡಿ ಸೀತರಾಮ ಹೆಬ್ಬಾರ್ (78ವ ) ಅವರು ವಯೋಸಹಜ ಅನಾರೋಗ್ಯದಿಂದ ಎ 16ರಂದು ವಿಧಿವಶರಾದರು.

ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬರಾಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅನುವಂಶೀಕ ತಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಗತಿಪರ ಕೃಷಿಕರಾಗಿ,ಧಾರ್ಮಿಕ ಕ್ಷೇತ್ರದ ಮುಂದಾಳುವಾಗಿ,ಸಮಾಜವನ್ನು ಗಟ್ಟಿಗೊಳಿಸುವಲ್ಲಿ ಶ್ರಮ ವಹಿಸಿದ್ದರು.‌

ವಿಶೇಷವಾಗಿ ಶ್ರದ್ದಾ ಕೇಂದ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಮೃತರು ಪತ್ನಿ,ಎರಡು ಪುತ್ರರು,ಒರ್ವೆ ಪುತ್ರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!