July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

ವೇಣೂರು: ಪಡಂಗಡಿಯ ಮುಬಿನ್ ಕುಂಭಶ್ರೀಯ ಟ್ಯೂಷನ್ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.89 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಸಂತೋಷದಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಗೆ ಫ್ಯಾನ್‌ ಉಡುಗೊರೆಯಾಗಿ ನೀಡಿ, ಸಿಹಿ ಹಂಚಿ ಸಂತೋಷ ವ್ಯಕ್ತ ಪಡಿಸಿದ್ದಾರೆ .

ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗೆ ಶುಭ ಹಾರೈಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya
error: Content is protected !!