24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

ವೇಣೂರು: ಪಡಂಗಡಿಯ ಮುಬಿನ್ ಕುಂಭಶ್ರೀಯ ಟ್ಯೂಷನ್ ವಿದ್ಯಾರ್ಥಿಯಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.89 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈ ಸಾಧನೆಯ ಸಂತೋಷದಲ್ಲಿ ವಿದ್ಯಾರ್ಥಿ ಮತ್ತು ಪೋಷಕರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ ಎಚ್ ರವರಿಗೆ ಫ್ಯಾನ್‌ ಉಡುಗೊರೆಯಾಗಿ ನೀಡಿ, ಸಿಹಿ ಹಂಚಿ ಸಂತೋಷ ವ್ಯಕ್ತ ಪಡಿಸಿದ್ದಾರೆ .

ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗೆ ಶುಭ ಹಾರೈಸಿದರು.

Related posts

ಡಾನ್ಸ್ ರಿಯಾಲಿಟಿ ಶೋ: ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ವಿದ್ಯಾರ್ಥಿನಿ ಕು| ವಂಶಿ ತಂಡ ದ್ವಿತೀಯ ಸ್ಥಾನ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya
error: Content is protected !!