24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಒಟೆಚ್ಚಾರ್ ವಿ. ಮುಹಮ್ಮದ್ ಅವರ ಮನೆ ಬಳಿ ಕಾಡಾನೆಯು ದಾಳಿ ಮಾಡಿದ್ದು, ತೆಂಗಿನ ಮರವನ್ನು ಉರುಳಿಸಿ, ಅದೇ ಜಾಗದಲ್ಲಿದ್ದ ಪೈಪ್ ಲೈನ್ ತುಳಿದು ಪುಡಿ ಮಾಡಿ ಅಪಾರ ನಷ್ಟ ಸಂಭವಿಸಿದೆ.

ಆನೆಯು ತುಂಬಾ ದಿನದಿಂದ ಈ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದು ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಊರಿನವರು ಆಗ್ರಹಿಸಿದ್ದಾರೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya
error: Content is protected !!