26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎ.14 ರಂದು ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ತಮ್ಮಯ್ಯ ಗೌಡ ನಾವುಳೆ, ಶಿವಪ್ಪ ಗೌಡ ನಾವುಳೆ, ಉಮರಬ್ಬ, ಇಸುಬು, ಎಂ ಪಿ ಅಶ್ರಫ್, ಮೊಹಮ್ಮದ್, ಅಂಡೆಕೇರಿ, ದಿನೇಶ್ ಗೌಡ ದಾಸರಕೋಡಿ, ಶೀನಪ್ಪ ಗೌಡ ಸುಣ್ಣಾನ, ತುಕಾರಾಮ ಕೊಂಬೇಡಿ, ಚಂದ್ರಶೇಖರ ಪಾಂಜಾಳ, ಮನೋಜ್ ನಾವುಳೆ, ಗಣೇಶ್ ಕೇದಗೆದಕೊಡಿ, ಮೀನಾಕ್ಷಿ , ಶುಶೀಲ ಬಚ್ಚಿರಪಳಿಕೆ, ನಳಿನಿ ನಾವುಳೆ, ವಿಶ್ವನಾಥ ಸುಣ್ಣಾನ, ಗುರುಕಿರಣ್ ಸುಣ್ಣಾನ,ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಂದಾರು ಗ್ರಾಮದ ನಿರುoಬುಡ – ಸುಣ್ಣಾನ- ಅಂಡೆಕೇರಿ – ನಾವುಳೆ-ಖಂಡಿಗ ರಸ್ತೆಯ ಇಕ್ಕೆಲದಲ್ಲಿರುವ ಹುಲ್ಲು, ಗಿಡ, ಕಸ ಕಡ್ಡಿಗಳನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Related posts

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya
error: Content is protected !!