23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎ.14 ರಂದು ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ತಮ್ಮಯ್ಯ ಗೌಡ ನಾವುಳೆ, ಶಿವಪ್ಪ ಗೌಡ ನಾವುಳೆ, ಉಮರಬ್ಬ, ಇಸುಬು, ಎಂ ಪಿ ಅಶ್ರಫ್, ಮೊಹಮ್ಮದ್, ಅಂಡೆಕೇರಿ, ದಿನೇಶ್ ಗೌಡ ದಾಸರಕೋಡಿ, ಶೀನಪ್ಪ ಗೌಡ ಸುಣ್ಣಾನ, ತುಕಾರಾಮ ಕೊಂಬೇಡಿ, ಚಂದ್ರಶೇಖರ ಪಾಂಜಾಳ, ಮನೋಜ್ ನಾವುಳೆ, ಗಣೇಶ್ ಕೇದಗೆದಕೊಡಿ, ಮೀನಾಕ್ಷಿ , ಶುಶೀಲ ಬಚ್ಚಿರಪಳಿಕೆ, ನಳಿನಿ ನಾವುಳೆ, ವಿಶ್ವನಾಥ ಸುಣ್ಣಾನ, ಗುರುಕಿರಣ್ ಸುಣ್ಣಾನ,ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಂದಾರು ಗ್ರಾಮದ ನಿರುoಬುಡ – ಸುಣ್ಣಾನ- ಅಂಡೆಕೇರಿ – ನಾವುಳೆ-ಖಂಡಿಗ ರಸ್ತೆಯ ಇಕ್ಕೆಲದಲ್ಲಿರುವ ಹುಲ್ಲು, ಗಿಡ, ಕಸ ಕಡ್ಡಿಗಳನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Related posts

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!