24.6 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎ.14 ರಂದು ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ತಮ್ಮಯ್ಯ ಗೌಡ ನಾವುಳೆ, ಶಿವಪ್ಪ ಗೌಡ ನಾವುಳೆ, ಉಮರಬ್ಬ, ಇಸುಬು, ಎಂ ಪಿ ಅಶ್ರಫ್, ಮೊಹಮ್ಮದ್, ಅಂಡೆಕೇರಿ, ದಿನೇಶ್ ಗೌಡ ದಾಸರಕೋಡಿ, ಶೀನಪ್ಪ ಗೌಡ ಸುಣ್ಣಾನ, ತುಕಾರಾಮ ಕೊಂಬೇಡಿ, ಚಂದ್ರಶೇಖರ ಪಾಂಜಾಳ, ಮನೋಜ್ ನಾವುಳೆ, ಗಣೇಶ್ ಕೇದಗೆದಕೊಡಿ, ಮೀನಾಕ್ಷಿ , ಶುಶೀಲ ಬಚ್ಚಿರಪಳಿಕೆ, ನಳಿನಿ ನಾವುಳೆ, ವಿಶ್ವನಾಥ ಸುಣ್ಣಾನ, ಗುರುಕಿರಣ್ ಸುಣ್ಣಾನ,ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಂದಾರು ಗ್ರಾಮದ ನಿರುoಬುಡ – ಸುಣ್ಣಾನ- ಅಂಡೆಕೇರಿ – ನಾವುಳೆ-ಖಂಡಿಗ ರಸ್ತೆಯ ಇಕ್ಕೆಲದಲ್ಲಿರುವ ಹುಲ್ಲು, ಗಿಡ, ಕಸ ಕಡ್ಡಿಗಳನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Related posts

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!