September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪಾರ ವಿನಾಯಕ ನಗರ ನಿವಾಸಿ ಬಾಲಕೃಷ್ಣ ಗೌಡ(64ವರ್ಷ )ಏ.15ರಂದು ನಿಧನ ಹೊಂದಿದ್ದಾರೆ.

ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದರು.

ಮೃತರು ಪತ್ನಿ ಗೀತಾ, ಮಕ್ಕಳಾದ ನಿಖಿತಾ, ನಿಖಿಲ್ ಇವರನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya
error: Content is protected !!