23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

ಮರೋಡಿ: ಶ್ರೀ ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ. 28 ರಿಂದ ಮೇ 1ರವರೆಗೆ ನಡೆಯಲಿದ್ದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಗೌರವಾಧ್ಯಕ್ಷರಾದ ಬೆಳ್ಳಿಬೀಡು ಹೇಮರಾಜ್ ಕೆ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಗೌರವಿಸಿ, ಸನ್ಮಾನಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಸಮಿತಿಯ ಸಹನಾ ಜೈನ್, ಎಕ್ಸೆಲ್ ಕಾಲೇಜಿನ ನಿಶಾ,ಶ್ರುತಿ,ರಿತೇಶ್ ಕುಮಾರ್ ಹಾಗೂ ಇತರರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷರಾದ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!