22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

ಮರೋಡಿ: ಶ್ರೀ ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ. 28 ರಿಂದ ಮೇ 1ರವರೆಗೆ ನಡೆಯಲಿದ್ದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಗೌರವಾಧ್ಯಕ್ಷರಾದ ಬೆಳ್ಳಿಬೀಡು ಹೇಮರಾಜ್ ಕೆ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಗೌರವಿಸಿ, ಸನ್ಮಾನಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಸಮಿತಿಯ ಸಹನಾ ಜೈನ್, ಎಕ್ಸೆಲ್ ಕಾಲೇಜಿನ ನಿಶಾ,ಶ್ರುತಿ,ರಿತೇಶ್ ಕುಮಾರ್ ಹಾಗೂ ಇತರರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷರಾದ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

Suddi Udaya
error: Content is protected !!