24 C
ಪುತ್ತೂರು, ಬೆಳ್ತಂಗಡಿ
July 25, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

ಎಲ್ ಸಿ ಆರ್ ಇಂಡಿಯನ್ ಕಾಲೇಜು ಕಕ್ಯಪದವು, ಇಲ್ಲಿನ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋಸ್೯ಗಳ ಬಗ್ಗೆ ಮಾಹಿತಿ ನೀಡಲಾಯಿತು.

ಮೇಧಾವಿ ಸ್ಕಿಲ್ಲ್ ವಿಶ್ವವಿದ್ಯಾಲಯದ ಕ್ವಾಡ್ ಎಐ ಕೈಗಾರಿಕಾ ಕೌಶಲ್ಯ ಪಾರ್ಟ್ನರ್ ಸಂಸ್ಥೆ ಮಂಗಳೂರು ಇಲ್ಲಿನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಚಂದನ್ ಮಾತನಾಡಿ ಉತ್ತಮ ಉದ್ಯೋಗಕ್ಕಾಗಿ ಶಿಕ್ಷಣವೆಂಬಂತೆ , ಆಧುನಿಕ ಜಗತ್ತಿನಲ್ಲಿ ತಾಂತ್ರಿಕತೆಗೆ ವಿದ್ಯಾರ್ಥಿಗಳು ತೆರೆದುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಹಲವಾರು ಔದ್ಯೋಗಿಕ ಕೋಸ್೯ಗಳ ಮಾಹಿತಿಯ ಜೊತೆಗೆ ಉದ್ಯೋಗ ಅವಕಾಶಗಳನ್ನು ಹೇಗೆ ಸೃಷ್ಟಿಸಿಕೊಳ್ಳಬಹುದು ಎಂಬುದಾಗಿ ಉಪಯುಕ್ತ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕಯಶವಂತ್ ಜಿ ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಮಡಂತ್ಯಾರು: ಎಸ್‌ಎಸ್‌ಎಲ್‌ಸಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ತೃಪ್ತಿ ಕೆ.ಗೆ ಅಭಿನಂದನೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!