23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ವಿಷು ಸಂಕ್ರಮಣ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಪ್ರೊ. ಪವನ್ ಕಿರಣಕೆರೆ ರಚಿತ ಶ್ರೀ ರಂಗ ತುಲಾಭಾರ ಮತ್ತು ಭಕ್ತ ಸುಧನ್ವ ತಾಳಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ವೆಂಕಟ್ರಮಣ ರಾವ್ ಬನ್ನೆಂಗಳ, ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ರವಿರಾಜ ಜೈನ್ ಕಾರ್ಕಳ ಅರ್ಥಧಾರಿಗಳಾಗಿ ಹರಿದಾಸ ಗಾಂಭೀರ ಧರ್ಮಸ್ಥಳ. (ಶ್ರೀಕೃಷ್ಣ)
ದಿವಾಕರ ಆಚಾರ್ಯ ಗೇರುಕಟ್ಟೆ (ಸತ್ಯಭಾಮ) ಸುರೇಶ ಕುದ್ರೆಂತ್ತಾಯ ಉಜಿರೆ (ನಾರದ)ಶ್ರೀನಿವಾಸ್ ರಾವ್ ಧರ್ಮಸ್ಥಳ ( ಬಲರಾಮ) ದಿನೇಶ್ ರಾವ್ ಬಳೆಂಜ(ರುಕ್ಮಿಣಿ) ಪೆರ್ಮುದೆ ಜಯಪ್ರಕಾಶ ಶೆಟ್ಟಿ( ಸುಧನ್ವ) ಗಣೇಶ ಶೆಟ್ಟಿ ಕನ್ನಡಿಕಟ್ಟೆ(ಅರ್ಜುನ)
ಪ್ರಸಾದ ಸವಣೂರು(ಶ್ರೀಕೃಷ್ಣ) ಭಾಗವಹಿಸಿದ್ದರು. ಶ್ರೀನಿವಾಸ ರಾವ್ ಸಂಯೋಜನೆಯ ತಾಳಮದ್ದಳೆಯನ್ನು ಪುರಜನ ಸೇವಾ ಸಮಿತಿ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಾಯೋಜಿಸಿದ್ದರು.

Related posts

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!