26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಒಟೆಚ್ಚಾರ್ ವಿ. ಮುಹಮ್ಮದ್ ಅವರ ಮನೆ ಬಳಿ ಕಾಡಾನೆಯು ದಾಳಿ ಮಾಡಿದ್ದು, ತೆಂಗಿನ ಮರವನ್ನು ಉರುಳಿಸಿ, ಅದೇ ಜಾಗದಲ್ಲಿದ್ದ ಪೈಪ್ ಲೈನ್ ತುಳಿದು ಪುಡಿ ಮಾಡಿ ಅಪಾರ ನಷ್ಟ ಸಂಭವಿಸಿದೆ.

ಆನೆಯು ತುಂಬಾ ದಿನದಿಂದ ಈ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದು ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಊರಿನವರು ಆಗ್ರಹಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಣಿಯೂರು: ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದಿಂದ ಸಾಧಕರಿಗೆ ಸನ್ಮಾನ

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya
error: Content is protected !!