September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

ಬೆಳ್ತಂಗಡಿ: 1978ರಲ್ಲಿ ಪ್ರಾರಂಭವಾದ ಒಕ್ಕಲಿಗ ಸಮುದಾಯದ ಹಿರಿಯ ಸಂಘಗಳಲ್ಲಿ ಒಂದಾದ ಜಿಲ್ಲೆಯ ಮಂಗಳೂರಿನ ಒಕ್ಕಲಿಗ ಗೌಡ ಸೇವಾ ಸಂಘದ 48 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2026-29ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ, ಜತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೆ.ವಿ., ಖಜಾಂಚಿಯಾಗಿ ಜಯಶ್ರೀ ಪಿ. ಆಯ್ಕೆಯಾದರು.

ಸದಸ್ಯರಾಗಿ ಕೃಷ್ಣಪ್ಪ ಗೌಡ, ಗುರುದೇವ ಯು.ಬಿ., ಚಂದ್ರಶೇಖರ ಅಗರಿ, ರಾಮಚಂದ್ರ ಕೆ., ಕಲಾವತಿ, ಜಯರಾಮ ಗೌಡ, ಪದ್ಮನಾಭ, ನಾಗೇಶ್‌ ಗೌಡ, ಪ್ರಜ್ಞಾ ಕಾಪಿನಡ್ಕ, ಮಂಜುಪ್ರಸಾದ್ ಕುರುಂಜಿ, ರಕ್ಷಿತ್ ಪುತ್ತಿಲ, ಕಿರಣ್ ಕೆ., ಪೂರ್ಣಿಮ ಕೆ.ಎಂ., ಅನಿತಾ ಎಸ್., ಸಾರಿಕಾ ಸುರೇಶ್, ಸೌಮ್ಯ ಸುರೇಶ್ ಆಯ್ಕೆಯಾದರು.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಕಾಯರ್ತಡ್ಕ ಪ್ರೌಢ ಶಾಲೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!