29.5 C
ಪುತ್ತೂರು, ಬೆಳ್ತಂಗಡಿ
June 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

ಬೆಳ್ತಂಗಡಿ: ಉಜಿರೆ ರಥಬೀದಿಯಲ್ಲಿ 8/3/2009 ರಂದು ಅಂದಾಜು 50,000/- ರೂ ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09, ಕಲಂ: 8(ಸಿ) ಜೊತೆಗೆ 20(ಬಿ) ಎನ್.ಡಿ.ಪಿ.ಎಸ್. ಕಾಯ್ದೆಯಂತೆ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಟಿ.ಇ ಜೋಸೆಫ್ (42) ಎಂಬಾತನಿಗೆ, ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಧೀಶರಾದ ಬಸವರಾಜ್ ರವರು ದಿನಾಂಕ 10/04/2026 ರಂದು ಟಿ.ಇ ಜೋಸೆಫ್ (42) ರವರನ್ನು ದೋಷಿ ಎಂದು ಪರಿಗಣಿಸಿ, ದಿನಾಂಕ 16/04/26 ರಂದು NDPS ಕಾಯ್ದೆಯ ಸೆಕ್ಷನ್ 8(c) r/w ಸೆಕ್ಷನ್ 20(b)(ii)(B) ಅಡಿಯಲ್ಲಿ 5 ವರ್ಷಗಳ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 50,000/- ದಂಡವನ್ನು. ದಂಡವನ್ನು ಪಾವತಿಸಲು ವಿಫಲವಾದರೆ, ಅವರು 2 ತಿಂಗಳುಗಳ ಕಾಲ ಕಠಿಣ ಜೈಲು ಶಿಕ್ಷೆ. NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆ ವಿಧಿಸಿರುತ್ತದೆ. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ ಸುಬ್ಬಾಪುರ್ ಮಠ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸರ್ಕಾರಿ ಅಭಿಯೋಜಕರಾಧ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!