ಬೆಳ್ತಂಗಡಿ : ಇಲ್ಲಿಯ ರಾಮನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏ.17 ಸಂಜೆ 6 ಗಂಟೆಯಿಂದ ಸಾಮೂಹಿಕ ಶನಿಪೂಜೆಯು ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನವರು ತಿಳಿಸಿದ್ದಾರೆ.
ಬೆಳ್ತಂಗಡಿಯ MRJ ಎಂಟರ್ಪ್ರೈಸಸ್ ನ ರಾಘವೇಂದ್ರ ಕಿಣಿ ಮತ್ತು ಮನೆಯವರು ಈ ದಿನದ ಶನಿ ಪೂಜೆಯ ಫಲಹಾರದ ವ್ಯವಸ್ಥೆಯನ್ನು ಒದಗಿಸಿದ್ದಾರೆ.












