26.9 C
ಪುತ್ತೂರು, ಬೆಳ್ತಂಗಡಿ
April 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

ಬೆಳ್ತಂಗಡಿ: 1978ರಲ್ಲಿ ಪ್ರಾರಂಭವಾದ ಒಕ್ಕಲಿಗ ಸಮುದಾಯದ ಹಿರಿಯ ಸಂಘಗಳಲ್ಲಿ ಒಂದಾದ ಜಿಲ್ಲೆಯ ಮಂಗಳೂರಿನ ಒಕ್ಕಲಿಗ ಗೌಡ ಸೇವಾ ಸಂಘದ 48 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2026-29ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ, ಜತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೆ.ವಿ., ಖಜಾಂಚಿಯಾಗಿ ಜಯಶ್ರೀ ಪಿ. ಆಯ್ಕೆಯಾದರು.

ಸದಸ್ಯರಾಗಿ ಕೃಷ್ಣಪ್ಪ ಗೌಡ, ಗುರುದೇವ ಯು.ಬಿ., ಚಂದ್ರಶೇಖರ ಅಗರಿ, ರಾಮಚಂದ್ರ ಕೆ., ಕಲಾವತಿ, ಜಯರಾಮ ಗೌಡ, ಪದ್ಮನಾಭ, ನಾಗೇಶ್‌ ಗೌಡ, ಪ್ರಜ್ಞಾ ಕಾಪಿನಡ್ಕ, ಮಂಜುಪ್ರಸಾದ್ ಕುರುಂಜಿ, ರಕ್ಷಿತ್ ಪುತ್ತಿಲ, ಕಿರಣ್ ಕೆ., ಪೂರ್ಣಿಮ ಕೆ.ಎಂ., ಅನಿತಾ ಎಸ್., ಸಾರಿಕಾ ಸುರೇಶ್, ಸೌಮ್ಯ ಸುರೇಶ್ ಆಯ್ಕೆಯಾದರು.

Related posts

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya
error: Content is protected !!