September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿ ಬಳಿ ಅಂತ್ಯ ವಿಶ್ರಮ ಹೊಂದಿರುವ ವಲಿಯುಲ್ಲಾಹಿ ರವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಮೊದಲ ದಿನ ಶೈಖುನಾ ಕಾಜೂರು ತಂಙಲ್ ರವರ ನೇತೃತ್ವದಲ್ಲಿ ಸ್ವಲಾತ್ ವಾರ್ಷಿಕ ನಡೆಯಿತು.

ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಖತೀಬ್ ಉಸ್ತಾದ್ ಬಹು ಮುಹಮ್ಮದ್ ಆರಿಫ್ ಮದನಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನೂರುದ್ದೀನ್ ವಕೀಲರು ಸಮದ್ ಸೋಂಪಾಡಿ ಅಧ್ಯಕ್ಷ ಅಬ್ದುಲ್ ಖಾದರ್, ಸುಲೈಮಾನ್, ಅಬ್ದುಲ್ ಹಮೀದ್ ಮುಹಮ್ಮದ್ ಮನ್ಸೂರ್ ಅದನಿ ಅಲ್ ಮುಈನಿ ಅಬೂಬಕ್ಕರ್ ಬಟ್ಲಡ್ಕ ಮುಹಮ್ಮದ್ ಬಂದಾರು,ಇಸುಬು, ಉಪಸ್ಥಿತರಿದ್ದರು. ವರದಿ: ಮುಹಮ್ಮದ್ ಬಂದಾರು

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಗೆಜ್ಜೆಗಿರಿ ಆಯುರ್ವೇದಿಕ್ ಕೇಂದ್ರದ ಪ್ರಗತಿ ಕುರಿತು ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya
error: Content is protected !!