September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ ಎ.21-22ರವರೆಗೆ ನಡೆಯಲಿದೆ.

ಎ.21ರಂದು ಸಂಜೆ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಎ.22ರಂದು ಬೆಳಿಗ್ಗೆ ಗಣಯಾಗ, ಶ್ರೀ ದುರ್ಗಾಪರಮೇಶ್ವರಿ, ಗಣಪತಿ, ಚಾಮುಂಡೇಶ್ವರಿ ಪರಿವಾರ ದೈವಗಳಿಗೆ ಕಲಶಾರಾಧನೆ, ನಾಗತಂಬಿಲ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅರ್ಧ ಏಕಾಹ ಭಜನೆ, ರಂಗಪೂಜೆ ನಡೆಯಲಿದೆ.

ಎ.22ರಂದು ರಾತ್ರಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯದ ಕಲಿಯುಗ ವರದ ಅಯ್ಯಪ್ಪ ಸ್ವಾಮಿಯ ಕಾರಣಿಕದ ಕಥೆ “ಓಂಕಾರ” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ದೇವಸ್ಥಾನದ ಧರ್ಮದರ್ಶಿಗಳಾದ ಎಂ. ಆನಂದ ಗೌಡ ರವರು ತಿಳಿಸಿದ್ದಾರೆ.

Related posts

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಮಡoತ್ಯಾರಿನ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ರವರಿಗೆ ಪ್ರತಿಭಾ ರತ್ನ ಪ್ರಶಸ್ತಿ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!