22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

ಬೆಳ್ತಂಗಡಿ: 1978ರಲ್ಲಿ ಪ್ರಾರಂಭವಾದ ಒಕ್ಕಲಿಗ ಸಮುದಾಯದ ಹಿರಿಯ ಸಂಘಗಳಲ್ಲಿ ಒಂದಾದ ಜಿಲ್ಲೆಯ ಮಂಗಳೂರಿನ ಒಕ್ಕಲಿಗ ಗೌಡ ಸೇವಾ ಸಂಘದ 48 ವರ್ಷ ತುಂಬಿದ್ದು, ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2026-29ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ, ಜತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೆ.ವಿ., ಖಜಾಂಚಿಯಾಗಿ ಜಯಶ್ರೀ ಪಿ. ಆಯ್ಕೆಯಾದರು.

ಸದಸ್ಯರಾಗಿ ಕೃಷ್ಣಪ್ಪ ಗೌಡ, ಗುರುದೇವ ಯು.ಬಿ., ಚಂದ್ರಶೇಖರ ಅಗರಿ, ರಾಮಚಂದ್ರ ಕೆ., ಕಲಾವತಿ, ಜಯರಾಮ ಗೌಡ, ಪದ್ಮನಾಭ, ನಾಗೇಶ್‌ ಗೌಡ, ಪ್ರಜ್ಞಾ ಕಾಪಿನಡ್ಕ, ಮಂಜುಪ್ರಸಾದ್ ಕುರುಂಜಿ, ರಕ್ಷಿತ್ ಪುತ್ತಿಲ, ಕಿರಣ್ ಕೆ., ಪೂರ್ಣಿಮ ಕೆ.ಎಂ., ಅನಿತಾ ಎಸ್., ಸಾರಿಕಾ ಸುರೇಶ್, ಸೌಮ್ಯ ಸುರೇಶ್ ಆಯ್ಕೆಯಾದರು.

Related posts

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya
error: Content is protected !!