July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿ ಬಳಿ ಅಂತ್ಯ ವಿಶ್ರಮ ಹೊಂದಿರುವ ವಲಿಯುಲ್ಲಾಹಿ ರವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಮೊದಲ ದಿನ ಶೈಖುನಾ ಕಾಜೂರು ತಂಙಲ್ ರವರ ನೇತೃತ್ವದಲ್ಲಿ ಸ್ವಲಾತ್ ವಾರ್ಷಿಕ ನಡೆಯಿತು.

ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಖತೀಬ್ ಉಸ್ತಾದ್ ಬಹು ಮುಹಮ್ಮದ್ ಆರಿಫ್ ಮದನಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನೂರುದ್ದೀನ್ ವಕೀಲರು ಸಮದ್ ಸೋಂಪಾಡಿ ಅಧ್ಯಕ್ಷ ಅಬ್ದುಲ್ ಖಾದರ್, ಸುಲೈಮಾನ್, ಅಬ್ದುಲ್ ಹಮೀದ್ ಮುಹಮ್ಮದ್ ಮನ್ಸೂರ್ ಅದನಿ ಅಲ್ ಮುಈನಿ ಅಬೂಬಕ್ಕರ್ ಬಟ್ಲಡ್ಕ ಮುಹಮ್ಮದ್ ಬಂದಾರು,ಇಸುಬು, ಉಪಸ್ಥಿತರಿದ್ದರು. ವರದಿ: ಮುಹಮ್ಮದ್ ಬಂದಾರು

Related posts

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya
error: Content is protected !!