22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ರಥೋತ್ಸವದ ಸಂದರ್ಭದಲ್ಲಿ ಬಂದ ಭಕ್ತಾದಿಗಳಿಗೆ ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇವರ ಸಹಕಾರದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ಸುಮಾರು ರೂ.55 ಸಾವಿರದ ಕಲ್ಲಂಗಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಅಧ್ಯಕ್ಷ ಅಶೋಕ್ ನಾವುಡ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya
error: Content is protected !!