July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯ ವತಿಯಿಂದ ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವು ಗ್ರಾಮಸ್ಥರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು. ಗ್ರಾಮ ಬೀದಿಗಳನ್ನು ಸ್ವಚ್ಛಗೊಳಿಸುವುದರ ಜೊತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಕುರಿತು ಮಾಹಿತಿಯನ್ನೂ ನೀಡಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಅಧ್ಯಕ್ಷ ಅಶ್ರಫ್ ಮೂರುಗೋಳಿ, ಹಾರಿಸ್ ಹನೀಫಿ ಕುಂಡಡ್ಕ, ಫೈಝಲ್ ಮೂರುಗೋಳಿ ಹಾಗೂ ಇತರ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗ್ರಾಮದ ನೈರ್ಮಲ್ಯಕ್ಕಾಗಿ ಶ್ರಮಿಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಏ.7 ರಿಂದ 12 ರ ವರೆಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!