25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

ಪುಂಜಾಲಕಟ್ಟೆ: ಇಲ್ಲಿಯ ಮುಖ್ಯರಸ್ತೆಯ ಲಕ್ಷ್ಮೀ ಕೃಪಾ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಶ್ರೇಷ್ಠ ಸ್ವರ್ಣೋಧ್ಯಮ ಸಂಸ್ಥೆ ಬಿ. ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ.

ವಿಶಾಲ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ಆಕರ್ಷಕ ವಿನ್ಯಾಸ-ಹೊಸತನವನ್ನು ಅನುಭವಿಸಲು ಗ್ರಾಹಕರಿಗೆ ಸುವರ್ಣವಕಾಶ. ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ನಿಮ್ಮದಾಗಿಸಿಕೊಳ್ಳಿ. ಭವ್ಯವಾದ ನೂತನ ವಿಸ್ತೃತ ಮಳಿಗೆಗೆ ಭೇಟಿ ನೀಡಿ ಮನತಣಿಸುವ ಸ್ವರ್ಣ ಸಂಗ್ರಹ ಖರೀದಿಸಬಹುದಾಗಿದೆ ಎಂದು ಸಂಘಟಕರು ತಿಳಿಸಿದರು.

Related posts

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya
error: Content is protected !!