23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

ಪುಂಜಾಲಕಟ್ಟೆ: ಇಲ್ಲಿಯ ಮುಖ್ಯರಸ್ತೆಯ ಲಕ್ಷ್ಮೀ ಕೃಪಾ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಶ್ರೇಷ್ಠ ಸ್ವರ್ಣೋಧ್ಯಮ ಸಂಸ್ಥೆ ಬಿ. ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ.

ವಿಶಾಲ ಸುಸಜ್ಜಿತ ಕಟ್ಟಡದಲ್ಲಿ ಬಂಗಾರದ ಆಕರ್ಷಕ ವಿನ್ಯಾಸ-ಹೊಸತನವನ್ನು ಅನುಭವಿಸಲು ಗ್ರಾಹಕರಿಗೆ ಸುವರ್ಣವಕಾಶ. ಆಕರ್ಷಕ ಆಭರಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ನಿಮ್ಮದಾಗಿಸಿಕೊಳ್ಳಿ. ಭವ್ಯವಾದ ನೂತನ ವಿಸ್ತೃತ ಮಳಿಗೆಗೆ ಭೇಟಿ ನೀಡಿ ಮನತಣಿಸುವ ಸ್ವರ್ಣ ಸಂಗ್ರಹ ಖರೀದಿಸಬಹುದಾಗಿದೆ ಎಂದು ಸಂಘಟಕರು ತಿಳಿಸಿದರು.

Related posts

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya
error: Content is protected !!