July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

ಬೆಳ್ತಂಗಡಿ: ಹರೀಶ್ ಪೂಂಜ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸೀರೋಮಲಬಾರ್ ಕ್ರೈಸ್ತ ಭಾಂದವರಿಗೆ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026 ಎ.18ರಂದು ಮುಂಡಾಜೆ ಕ್ರೈಸ್ಟ್‌ ಅಕಾಡೆಮಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಬಹುಮಾನಗಳು: ವಾಲಿಬಾಲ್-ಪ್ರಥಮ: 30000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 25000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 15000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 15000 ಹಾಗೂ ಕ್ರೈಸ್ಟ್‌ ಟ್ರೋಫಿ.

ಶಟಲ್‌ ಬ್ಯಾಡ್‌ಮಿಂಟನ್‌: -ಪ್ರಥಮ: 10000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 6000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 3000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 3000 ಹಾಗೂ ಕ್ರೈಸ್ಟ್‌ ಟ್ರೋಫಿ.

ತ್ರೋಬಾಲ್: -ಪ್ರಥಮ: 18000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 12000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 6000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 6000 ಹಾಗೂ ಕ್ರೈಸ್ಟ್‌ ಟ್ರೋಫಿ.

ಹಗ್ಗಜಗ್ಗಾಟ: -ಪ್ರಥಮ: 16000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 12000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 4000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 4000 ಹಾಗೂ ಕ್ರೈಸ್ಟ್‌ ಟ್ರೋಫಿ.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya
error: Content is protected !!