July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಎಸ್. ಎಸ್. ಎಲ್. ಸಿ ಪರೀಕ್ಷೆ: ಶ್ರೀ ಧ.ಮಂ. ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ ರಿಗೆ ಶೇ. 91.52

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!