23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya
error: Content is protected !!