22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಎ.19 ಮತ್ತು 26ರವರೆಗೆ ವಿಶೇಷ ಕೊಡುಗೆಗಳನ್ನು ನೀಡಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಾರಸ್‌ ಪೃಥ್ವಿ ಜ್ಯುವೆಲ್ಸ್‌ನ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತಯಾರಿಕ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ. ವಜ್ರಾಭರಣಗಳ ಮೇಲೆ ಶೇ.0 ತಯಾರಿಕಾ ವೆಚ್ಚ, 1 ಕೆ.ಜಿ. ಬೆಳ್ಳಿ ಖರೀದಿಯ ಮೇಲೆ ರೂ.5000 ವರೆಗೆ ರಿಯಾಯಿತಿ ಪಡೆಯಬಹುದಾಗಿದೆ. ಈ ವಿಶೇಷ ರಿಯಾಯಿತಿಗಳು ಎ.19ರಿಂದ 26 ರ ತನಕ ಮಾತ್ರ.

Related posts

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya
error: Content is protected !!