July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

ಬೆಳ್ತಂಗಡಿ: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾರಣಿಗರ ಸುರಕ್ಷೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ ಒಪಿ) ಬಿಡುಗಡೆಗೊಳಿಸಿದ್ದಾರೆ. ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರು, ಆನ್ ಲೈನ್‌ನಲ್ಲಿ ನೋಂದಣಿ ಕಡ್ಡಾಯ.

ಪ್ರತಿ ಚಾರಣಿಗರ ಮೊಬೈಲ್‌ಗೆ ಚಾರಣಪಥದ ನಕ್ಷೆ ಸಹಿತ ಆ್ಯಪ್ ಅಳವಡಿಸಲಾಗುವುದು. ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಫ್ಲಾಶ್ ಬಳಸಿ ಫೋಟೋ ತೆಗೆಯುವುದು, ಏಕ ಬಳಕೆ ಪ್ಲಾಸ್ಟಿಕ್ ಬ್ಯಾಗ್ ಬಳಸುವಂತಿಲ್ಲ. ಮುಂಗಡ ಟಿಕೆಟ್ ಕಾದಿರಿಸಲು ಅವಕಾಶ ಆಗುವಂತೆ ಎಲ್ಲ ಚಾರಣ ಪಥಗಳನ್ನೂ https://aranyavihaara.karnataka. gov.in/ ಅಂತರ್ಜಾಲ ತಾಣದಲ್ಲಿ ಸೇರಿಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Related posts

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!