24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂ ಪ್ರತಿ ನಡೆಸಿ ಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ 2ನೇ ದಿನದಂದು ಬಹು ಹಾಫಿಲ್ ಇಸ್ಮಾಯಿಲ್ ಸಖಾಫಿ ಹಳೆಯಂಗಡಿ ಅವರು ಮುಖ್ಯ ಪ್ರಭಾಷಣ ನಡೆಸಿದರು.

SSF ಇದರ ಉಪಾಧ್ಯಕ್ಷ ಜುನೈದ್ ಸ್ವಾಗತ ಭಾಷಣ ಮಾಡಿದರು ವೇದಿಕೆಯಲ್ಲಿ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ಮುಹಮ್ಮದ್ ಬಂದಾರು ಇದ್ದರು ಧನ್ಯವಾದ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ನಡೆಸಿದರು. ವರದಿ ಮುಹಮ್ಮದ್ ಬಂದಾರು

Related posts

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!