26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂ ಪ್ರತಿ ನಡೆಸಿ ಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ 2ನೇ ದಿನದಂದು ಬಹು ಹಾಫಿಲ್ ಇಸ್ಮಾಯಿಲ್ ಸಖಾಫಿ ಹಳೆಯಂಗಡಿ ಅವರು ಮುಖ್ಯ ಪ್ರಭಾಷಣ ನಡೆಸಿದರು.

SSF ಇದರ ಉಪಾಧ್ಯಕ್ಷ ಜುನೈದ್ ಸ್ವಾಗತ ಭಾಷಣ ಮಾಡಿದರು ವೇದಿಕೆಯಲ್ಲಿ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ಮುಹಮ್ಮದ್ ಬಂದಾರು ಇದ್ದರು ಧನ್ಯವಾದ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ನಡೆಸಿದರು. ವರದಿ ಮುಹಮ್ಮದ್ ಬಂದಾರು

Related posts

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!