July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂ ಪ್ರತಿ ನಡೆಸಿ ಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ 2ನೇ ದಿನದಂದು ಬಹು ಹಾಫಿಲ್ ಇಸ್ಮಾಯಿಲ್ ಸಖಾಫಿ ಹಳೆಯಂಗಡಿ ಅವರು ಮುಖ್ಯ ಪ್ರಭಾಷಣ ನಡೆಸಿದರು.

SSF ಇದರ ಉಪಾಧ್ಯಕ್ಷ ಜುನೈದ್ ಸ್ವಾಗತ ಭಾಷಣ ಮಾಡಿದರು ವೇದಿಕೆಯಲ್ಲಿ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ಮುಹಮ್ಮದ್ ಬಂದಾರು ಇದ್ದರು ಧನ್ಯವಾದ ಮುಹಮ್ಮದ್ ಮನ್ಸೂರ್ ಅದನಿ ಮತ್ತು ಮುಈನಿ ನಡೆಸಿದರು. ವರದಿ ಮುಹಮ್ಮದ್ ಬಂದಾರು

Related posts

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲಾ ಸಂಸತ್ತು ಉದ್ಘಾಟನೆ

Suddi Udaya
error: Content is protected !!