September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

ಬೆಳ್ತಂಗಡಿ: ಹರೀಶ್ ಪೂಂಜ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸೀರೋಮಲಬಾರ್ ಕ್ರೈಸ್ತ ಭಾಂದವರಿಗೆ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026 ಎ.18ರಂದು ಮುಂಡಾಜೆ ಕ್ರೈಸ್ಟ್‌ ಅಕಾಡೆಮಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.

ಬಹುಮಾನಗಳು: ವಾಲಿಬಾಲ್-ಪ್ರಥಮ: 30000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 25000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 15000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 15000 ಹಾಗೂ ಕ್ರೈಸ್ಟ್‌ ಟ್ರೋಫಿ.

ಶಟಲ್‌ ಬ್ಯಾಡ್‌ಮಿಂಟನ್‌: -ಪ್ರಥಮ: 10000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 6000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 3000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 3000 ಹಾಗೂ ಕ್ರೈಸ್ಟ್‌ ಟ್ರೋಫಿ.

ತ್ರೋಬಾಲ್: -ಪ್ರಥಮ: 18000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 12000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 6000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 6000 ಹಾಗೂ ಕ್ರೈಸ್ಟ್‌ ಟ್ರೋಫಿ.

ಹಗ್ಗಜಗ್ಗಾಟ: -ಪ್ರಥಮ: 16000 ಹಾಗೂ ಕ್ರೈಸ್ಟ್‌ ಟ್ರೋಫಿ, ದ್ವಿತೀಯ: 12000 ಹಾಗೂ ಕ್ರೈಸ್ಟ್‌ ಟ್ರೋಫಿ, ತೃತೀಯ: 4000 ಹಾಗೂ ಕ್ರೈಸ್ಟ್‌ ಟ್ರೋಫಿ, ಚತುರ್ಥ 4000 ಹಾಗೂ ಕ್ರೈಸ್ಟ್‌ ಟ್ರೋಫಿ.

Related posts

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!