September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!