25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಎ.19 ಮತ್ತು 26ರವರೆಗೆ ವಿಶೇಷ ಕೊಡುಗೆಗಳನ್ನು ನೀಡಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಾರಸ್‌ ಪೃಥ್ವಿ ಜ್ಯುವೆಲ್ಸ್‌ನ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ತಯಾರಿಕ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ. ವಜ್ರಾಭರಣಗಳ ಮೇಲೆ ಶೇ.0 ತಯಾರಿಕಾ ವೆಚ್ಚ, 1 ಕೆ.ಜಿ. ಬೆಳ್ಳಿ ಖರೀದಿಯ ಮೇಲೆ ರೂ.5000 ವರೆಗೆ ರಿಯಾಯಿತಿ ಪಡೆಯಬಹುದಾಗಿದೆ. ಈ ವಿಶೇಷ ರಿಯಾಯಿತಿಗಳು ಎ.19ರಿಂದ 26 ರ ತನಕ ಮಾತ್ರ.

Related posts

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!